ಶನಿವಾರ, 6 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹಾಸನ | ಗುರುವಿನಿಂದ ಕಲಿಯುವುದೇ ನಿಜ ಶಿಕ್ಷಣ: ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
Published : 6 ಸೆಪ್ಟೆಂಬರ್ 2025, 2:02 IST
Last Updated : 6 ಸೆಪ್ಟೆಂಬರ್ 2025, 2:02 IST
ಫಾಲೋ ಮಾಡಿ
Comments
ಶಿಕ್ಷಕರನ್ನು ವಿದ್ಯಾರ್ಥಿಗಳು ಪೂಜ್ಯ ಭಾವನೆಯಲ್ಲಿ ನೋಡಿದರೆ ಉನ್ನತ ಸ್ಥಾನ ಹೊಂದುತ್ತಾರೆ. ತಾಯಿಯೇ ಮೊದಲ ಗುರು. ಕ್ರಮಬದ್ಧವಾಗಿ ಶಿಕ್ಷಣ ಕಲಿಯಲು ಗುರುಗಳು ಬೇಕು.
ಹೇಮಲತಾ ಎಂ.ಕೆ. ಮೇಯರ್
ಓದುವ ಹಂತದಲ್ಲಿಯೇ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಿದ್ದವರು ರಾಧಕೃಷ್ಣನ್. ಶಿಕ್ಷಣಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ.
ಬಿ.ಪಿ ಕೃಷ್ಣೇಗೌಡ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT