<p><strong>ಹಾಸನ</strong>: ಅರಸೀಕೆರೆ ತಾಲ್ಲೂಕಿನ ಮಾದನಹಳ್ಳಿ ಗ್ರಾಮದ ಹರಿಹರೇಶ್ವರ ಸ್ವಾಮಿ ಮತ್ತು ರಾಮ–ಲಕ್ಷ್ಮಣ ದೇವಸ್ಥಾನದ ಹುಂಡಿಯನ್ನು ಒಡೆದು ನಗದು ಕಳವು ಮಾಡಲಾಗಿದೆ.</p>.<p>ಗ್ರಾಮದ ಕೊಟ್ಟೂರಪ್ಪ ಅವರು ಉಮಾಮಹೇಶ್ವರ ಅವರನ್ನು ಅರ್ಚಕರಾಗಿ ನೇಮಿಸಿದ್ದು, ಅರ್ಚಕರು ಜ.11 ರಂದು ಸಂಜೆ ಪೂಜೆ ಮುಗಿಸಿ ದೇವಸ್ಥಾನಗಳಿಗೆ ಬೀಗ ಹಾಕಿಕೊಂಡು ಮನೆಗೆ ಬಂದಿದ್ದರು. ಜ.12 ರಂದು ಬೆಳಿಗ್ಗೆ 5 ಗಂಟೆಗೆ ಧನುರ್ಮಾಸದ ಪೂಜೆಗೆ ದೇವಸ್ಥಾನದ ಬಳಿ ಬಂದಾಗ, ಹೋದಾಗ ರಾಮಲಕ್ಷ್ಮಣ ದೇವಸ್ಥಾನದ ಹುಂಡಿಯನ್ನು ಒಡೆದು, ಅದರಲ್ಲಿದ್ದ ₹3ಸಾವಿರ ನಗದು ಕಳವು ಮಾಡಲಾಗಿತ್ತು. ಜಾವಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಅರಸೀಕೆರೆ ತಾಲ್ಲೂಕಿನ ಮಾದನಹಳ್ಳಿ ಗ್ರಾಮದ ಹರಿಹರೇಶ್ವರ ಸ್ವಾಮಿ ಮತ್ತು ರಾಮ–ಲಕ್ಷ್ಮಣ ದೇವಸ್ಥಾನದ ಹುಂಡಿಯನ್ನು ಒಡೆದು ನಗದು ಕಳವು ಮಾಡಲಾಗಿದೆ.</p>.<p>ಗ್ರಾಮದ ಕೊಟ್ಟೂರಪ್ಪ ಅವರು ಉಮಾಮಹೇಶ್ವರ ಅವರನ್ನು ಅರ್ಚಕರಾಗಿ ನೇಮಿಸಿದ್ದು, ಅರ್ಚಕರು ಜ.11 ರಂದು ಸಂಜೆ ಪೂಜೆ ಮುಗಿಸಿ ದೇವಸ್ಥಾನಗಳಿಗೆ ಬೀಗ ಹಾಕಿಕೊಂಡು ಮನೆಗೆ ಬಂದಿದ್ದರು. ಜ.12 ರಂದು ಬೆಳಿಗ್ಗೆ 5 ಗಂಟೆಗೆ ಧನುರ್ಮಾಸದ ಪೂಜೆಗೆ ದೇವಸ್ಥಾನದ ಬಳಿ ಬಂದಾಗ, ಹೋದಾಗ ರಾಮಲಕ್ಷ್ಮಣ ದೇವಸ್ಥಾನದ ಹುಂಡಿಯನ್ನು ಒಡೆದು, ಅದರಲ್ಲಿದ್ದ ₹3ಸಾವಿರ ನಗದು ಕಳವು ಮಾಡಲಾಗಿತ್ತು. ಜಾವಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>