ಎನ್.ಆರ್.ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಪ್ರಧಾನಿ ಮೋದಿ ಅವರ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ನಾಲ್ಕೂವರೆ ವರ್ಷಗಳಿಂದಲೂ ಪ್ರಧಾನಿ ಅವರು ಜನ ವಿರೋಧಿ ಆಡಳಿತ ನಡೆಸುತ್ತಿದ್ದು, ಇದು ಹೀಗೇ ಮುಂದುವರಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ’ ಎಂದು ಎಚ್ಚರಿಸಿದರು.