ಈ ಸಂದರ್ಭದಲ್ಲಿ ಶಾಸಕಲಿಂಗೇಶ್, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆರ್. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾಂತರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಎನ್ ನಂದಿನಿ, ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್, ತಹಶೀಲ್ದಾರ್ ಮೋಹನ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿಕುಮಾರ್, ಚೆನ್ನಕೇಶವ ದೇವಾಲಯದ ಆಡಳಿತ ಅಧಿಕಾರಿ ವಿದ್ಯುಲ್ಲತಾ, ಚೆನ್ನಕೇಶವ ದೇವಾಲಯದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಡಾ. ನಾರಾಯಣಸ್ವಾಮಿ ಉಪಸ್ಥಿತರಿದ್ದರು.