ಪಟ್ಟಣದ ಜೈನಮಠದ ಬಸದಿಯಲ್ಲಿರುವ ದೀಕ್ಷಾ ಗುರುಗಳಾದ ಭಟ್ಟಾಕಲಂಕ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಭಾವಚಿತ್ರಕ್ಕೆ ಹಾಗೂ ಗುರು ಪೀಠಕ್ಕೆ ಚಾರುಕೀರ್ತಿ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಮರ್ಪಿಸಿದರು. ನಂತರ ಕ್ಷೇತ್ರದ ಅಧಿ ದೇವತೆ ಕೂಷ್ಮಾಂಡಿನಿ ಅಮ್ಮನವರಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.