ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಸಂಚಾಲಕ ಎಚ್.ಕೆ. ಸಂದೇಶ್, ದಲಿತ ಹಕ್ಕುಗಳ ಸಮಿತಿ ಸಂಚಾಲಕ ಎಂ.ಜಿ. ಪೃಥ್ವಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಆರ್. ನವೀನ್ ಕುಮಾರ್, ಡಿವೈಎಫ್ಐ ನ ಮಧುಸೂದನ್ ಮೊಸಳೆ, ರೈತ ಸಂಘದ ಬಾಬು, ಮುಖಂಡರಾದ ಅರವಿಂದ್, ಪುಷ್ಪ, ಕೆ.ಈರಪ್ಪ, ಸತ್ಯನಾರಾಯಣ, ವಸಂತ್ ಕುಮಾರ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಶೋಕ್ ಧರ್ಮಯ್ಯ ಹಾಜರಿದ್ದರು.