‘ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಹೊರಗಿಟ್ಟು ಮತದಾರರು ಜೆಡಿಎಸ್ಗೆ ಮತನೀಡಲು ನಿರ್ಧರಿಸಿ ದ್ದಾರೆ. ಯಾವ ಅಭ್ಯರ್ಥಿ ಬಗ್ಗೆಯೂ ಟೀಕೆ, ಟಿಪ್ಪಣಿ ಮಾಡುವುದಿಲ್ಲ. ಕಳೆದ ಬಾರಿಮಾಡಿದ ತಪ್ಪನ್ನು ಮತ್ತೆ ಮಾಡದಂತೆ ಗ್ರಾಮ ಪಂಚಾ ಯಿತಿ ಸದಸ್ಯರು ತೀರ್ಮಾನ ಮಾಡಿ ದ್ದಾರೆ. ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಜಿಲ್ಲೆಗೆ ಸಾಕಷ್ಟು ಕೊಡುಗೆ ನೀಡಿದ್ದು, ಅದಕ್ಕಾಗಿ ಅಭ್ಯರ್ಥಿಗೆಲುವಿಗೆ ಸಹಕರಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.