ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂರು ದಿನಗಳ ಹಿಂದೆ ತನಿಖೆ ಆರಂಭಗೊಂಡಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ವರದಿಸಲ್ಲಿಸಲಾಗುತ್ತದೆ. ಅಲ್ಲಿವರೆಗೂ ಕಾಯಬೇಕು. ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ತಂಡಕ್ಕೆ ಸರ್ಕಾರ ಅನುಮತಿ ನೀಡಿದೆ. ಆದ್ದರಿಂದ ತನಿಖಾ ಹಂತದಲ್ಲಿ ಈ ವಿಚಾರ
ಮಾತನಾಡುವುದು ಸರಿಯಲ್ಲ ಎಂದರು.