ಖಚಿತ ಮಾಹಿತಿ ಮೇಲೆ ವಲಯ ಅರಣ್ಯ ಅಧಿಕಾರಿ ಪಿ.ಸಿ. ರವೀಂದ್ರ, ಉಪ ವಲಯ ಅರಣ್ಯಾಧಿಕಾರಿ ಎನ್. ಮಂಜುನಾಥ್, ಅರಣ್ಯ ರಕ್ಷಕ ಎಸ್.ಜೆ. ಸುಂದರೇಶ್, ಮಹದೇವ್, ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಗಿರೀಶ್, ಪಿಎಸ್ಐ ಎಸ್. ಸುರೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.