ಕಲ್ಮಠದ ಮಹಾಂತಸ್ವಾಮಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮಿ, ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿ, ಮಾಜಿ ಶಾಸಕ ಬಿ.ಆರ್. ಗುರುದೇವ್, ಮಲ್ಲಿಕಾರ್ಜುನಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಜಯಪ್ರಕಾಶ್, ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎನ್. ದೇವರಾಜ್, ಬಿಜೆಪಿ ಮುಖಂಡ ಅರೆಕೆರೆ ನರೇಶ್, ಮಲೆನಾಡು ರಕ್ಷಣಾ ಸೇನೆ ರಾಜ್ಯ ಅಧ್ಯಕ್ಷ ಸಾಗರ್ ಜಾನೇಕೆರೆ, ವಳಲಹಳ್ಳಿ ಗ್ರಾ.ಪಂ. ಅಧ್ಯಕ್ಷ ರೇಣುಕಾ, ಹರಗರಹಳ್ಳಿ ರೋಷನ್ ಇದ್ದರು.