ಜಿಲ್ಲೆಯ ಸವಿತ ಸಮಾಜಕ್ಕೆ ಜೆಡಿಎಸ್ ಪಕ್ಷದಿಂದ ಅಗತ್ಯ ಸಹಕಾರ ನೀಡಿದ್ದು, ಪ್ರತಿ ತಾಲ್ಲೂಕಿನಲ್ಲಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಧನ ಸಹಾಯ ಮಾಡಿದ್ದು, ಬಹುತೇಕ ತಾಲ್ಲೂಕಿನಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಎಲ್ಲ ರೀತಿಯ ಸಹಾಯ ಮಾಡುವುದಾಗಿ ಪ್ರಜ್ವಲ್ ರೇವಣ್ಣ ಸ್ಪಷ್ಟಪಡಿಸಿದರು.