‘ಮಂಡ್ಯದಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರ ಬರೀ ಊಹಾಪೋಹ. ಅಂತಹ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ. ಮೈಸೂರಿನ ಪರಂಪರೆ ಉಳಿಸಿಕೊಳ್ಳುವುದು, ಸಮಾಜ ಸೇವೆಯಲ್ಲಿ ಅಥವಾ ಕೆಲವು ಕ್ಷೇತ್ರದಲ್ಲಿ ತೊಡಗಿಸಿಕೊಂಡು ಮುಂದುವರಿಯುತ್ತೇನೆ. ರಾಜಕೀಯವಲ್ಲದೆ ಜನಸೇವೆ ಮಾಡಲು ಅನೇಕ ಕ್ಷೇತ್ರಗಳಿವೆ’ ಎಂದು ತಿಳಿಸಿದರು.