ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಪ್ರೊ.ರವಿವರ್ಮ ಕುಮಾರ್ ಉದ್ಘಾಟಿಸಲಿದ್ದು, ಪ್ರೊ.ಎಂ.ಎಸ್.ಶೇಖರ್ ಪ್ರಾಸ್ತಾವಿಕ ನುಡಿ ಗಳನ್ನಾಡಲಿದ್ದಾರೆ. ಪ್ರೊ.ಅರವಿಂದ ಮಾಲಗತ್ತಿ ಪುಸ್ತಕ ಬಿಡುಗಡೆ ಮಾಡಲಿದ್ದು, ರಾಜಪ್ಪ ದಳವಾಯಿ ಪುಸ್ತಕ ಕುರಿತು ಮಾತನಾಡುವರು. ತ್ಯಾಗಿ ಚಂದ್ರಮ್ಮ ಭಾಗವಹಿಸವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.