<p>ಬಾಗೂರು (ನುಗ್ಗೇಹಳ್ಳಿ ) : ‘ಸಾಂಕ್ರಾಮಿಕ ರೋಗಗಳು ಹರಡಬಾರದು ಹಾಗೂ ಆರೋಗ್ಯ ಉತ್ತಮವಾಗಿ ಇರಬೇಕೆಂದರೆ ಪ್ರತಿಯೊಬ್ಬ ನಾಗರಿಕ ಶೌಚಾಲಯ ಬಳಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.</p>.<p>ಬಾಗೂರು ಹೋಬಳಿಯ ಬೀಚಗೊಂಡನಹಳ್ಳಿ ಗ್ರಾಮದ ಮಾರುತಿ ದೇವಾಲಯದಲ್ಲಿ ನಿರ್ಮಾಣ ಮಾಡಲಾಗಿದ್ದ ಶೌಚಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಅಣತಿ ಆನಂದ್, ಅಣತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಟಿ.ಚಂದ್ರಶೇಖರ್, ಬಿ.ಟಿ.ಧರ್ಮ, ಬಿ.ಜೆ.ರಮೇಶ್, ಎ. ಸಿ.ನಾಗೇಶ್, ಮುಖಂಡರಾದ ಸಂತೋಷ್, ಬಿ.ಜೆ.ನಂಜೇಗೌಡ, ಜಯರಾಂ, ವಳಗೇರಹಳ್ಳಿ ರಾಮು, ದೇವಾಲಯ ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-36-1360181054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೂರು (ನುಗ್ಗೇಹಳ್ಳಿ ) : ‘ಸಾಂಕ್ರಾಮಿಕ ರೋಗಗಳು ಹರಡಬಾರದು ಹಾಗೂ ಆರೋಗ್ಯ ಉತ್ತಮವಾಗಿ ಇರಬೇಕೆಂದರೆ ಪ್ರತಿಯೊಬ್ಬ ನಾಗರಿಕ ಶೌಚಾಲಯ ಬಳಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.</p>.<p>ಬಾಗೂರು ಹೋಬಳಿಯ ಬೀಚಗೊಂಡನಹಳ್ಳಿ ಗ್ರಾಮದ ಮಾರುತಿ ದೇವಾಲಯದಲ್ಲಿ ನಿರ್ಮಾಣ ಮಾಡಲಾಗಿದ್ದ ಶೌಚಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಅಣತಿ ಆನಂದ್, ಅಣತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಟಿ.ಚಂದ್ರಶೇಖರ್, ಬಿ.ಟಿ.ಧರ್ಮ, ಬಿ.ಜೆ.ರಮೇಶ್, ಎ. ಸಿ.ನಾಗೇಶ್, ಮುಖಂಡರಾದ ಸಂತೋಷ್, ಬಿ.ಜೆ.ನಂಜೇಗೌಡ, ಜಯರಾಂ, ವಳಗೇರಹಳ್ಳಿ ರಾಮು, ದೇವಾಲಯ ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-36-1360181054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>