ದ್ವಾರಸಮುದ್ರಕ್ಕೆ ನದಿಯ ಕೊರತೆ ನೀಗಿಸಲು ಹೊಯ್ಸಳರು ಯಗಚಿ ನದಿಯಿಂದ ನಾಲೆ ನಿರ್ಮಿಸಿದ್ದರು ಎಂದು ಇತಿಹಾಸಕಾರರು ಹೇಳುತ್ತಾರೆ. ನಾಲೆ ಕಾಮಗಾರಿ ಪೂರ್ಣಗೊಂಡ ನಂತರ ವೈಭವ ಮರುಕಳಿಸಲಿದೆ.ಟಿ.ಬಿ.ಹಾಲಪ್ಪ ರೈತ ಸಂಘದ ಹಳೇಬೀಡು ಹೋಬಳಿ ಘಟಕದ ಅಧ್ಯಕ್ಷ
ನಿರ್ಮಾಣ ಹಂತದ ಸುರಂಗ ಸೋರಿಕೆ ತಪ್ಪಿಸಲು ಕಾಂಕ್ರೀಟ್ ಲೈನಿಂಗ್ಗೆ ಹಣ ಮಂಜೂರು ಮಾಡಿಸಲು ಶೀಘ್ರವೇ ಶಾಸಕರು ಮಂತ್ರಿಗಳೊಂದಿಗೆ ಮಾತುಕತೆ ನಡೆಸುತ್ತೇವೆ.ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಪುಷ್ಪಗಿರಿ ಮಠ.
ನುರಿತ ತಂತ್ರಜ್ಞರು ಹಾಗೂ ಕಾರ್ಮಿಕರು ನಾಲೆ ನಿರ್ಮಾಣ ಮಾಡುತ್ತಿದ್ದಾರೆ. ಕಾರ್ಮಿಕರ ಸುರಕ್ಷತೆ ಜೊತೆಗೆ ಸುರಂಗ ನಾಲೆ ಶಾಶ್ವತವಾಗಿರುವಂತೆ ಕಾಮಗಾರಿ ನಿರ್ವಹಿಸಲಾಗುತ್ತಿದೆ.ನವೀನ್ ನೀರಾವರಿ ಇಲಾಖೆ ಎಂಜಿನಿಯರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.