‘ಈ ಅವೈಜ್ಞಾನಿಕ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು, ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಎನ್ಎಚ್ಎಐ ಎಂಜಿನಿಯರ್ಗಳನ್ನು ನೇರ ಹೊಣೆ ಮಾಡಬೇಕು. ಇನ್ನು ಮುಂದೆ ಭತ್ತ ಬೆಳೆಯುವುದಕ್ಕೆ ಸಾಧ್ಯವಾಗದ ಮಟಿಗೆ ಗದ್ದೆಯ ಮೇಲೆ ಮಣ್ಣು ಮುಚ್ಚಿಕೊಂಡಿರುವುದರಿಂದ ಈ ಜಾಗವನ್ನು ಹೆದ್ದಾರಿ ಪ್ರಾಧಿಕಾರ ಅಥವಾ ಗುತ್ತಿಗೆದಾರರೇ ಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರದ ಹಣ ನೀಡಬೇಕು’ ಎಂದು ಆಗ್ರಹಿಸಿದರು.