ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಗರದ ಗಂಧದಕೋಠಿಯ ಸೂಪರ್ ಸ್ಪೆಷಾಲಿಟಿಆಸ್ಪತ್ರೆ ಕಾಮಗಾರಿಯ ನೀರಿನ ಟ್ಯಾಂಕ್ ಬಳಿ ಬಿಎಸ್ಆರ್ ಕಂಪನಿ ಕಚೇರಿಯಲ್ಲಿಸೋಮವಾರ ಅಸಂಘಟಿತ ವಲಸೆ ಕಾರ್ಮಿಕರಿಗೆ ಕೋವಿಡ್ ನಿಯಂತ್ರಣಕ್ಕಾಗಿ ಲಸಿಕೆ
ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.