ಸರ್ಕಾರದಿಂದ ಅಕ್ಕಸಾಲಿಗ, ಟೇಲರ್ಗಳು, ಮೆಕಾನಿಕ್ಗಳು, ಅಗಸರು, ಕ್ಷೌರಿಕರು, ಕುಂಬಾರರು, ಮನೆ ಕೆಲಸದವರು, ಕಮ್ಮಾರರು ಸೇರಿದಂತೆ 11 ವಲಯಗಳಲ್ಲಿ ಕೆಲಸಗಾರರಿಗೆ ₹2 ಸಾವಿರ ಪ್ಯಾಕೆಜ್ ಘೋಷಣೆ ಮಾಡಿದೆ. ಫಲನುಭವಿಗಳು ಸೇವಾ ಸಿಂಧುನಲ್ಲಿ ಅರ್ಜಿ ಸಲ್ಲಿಸಲು ಉದ್ಯೋಗ ಪ್ರಮಾಣ ಪತ್ರ ನೀಡಿ, ಆ ನಂತರ ಪಡೆಯಬಹುದು. ಈ ಸೌಲಭ್ಯ ಎಲ್ಲಾ ಫಲಾನುಭವಿಗಳಿಗೂ ಸಿಗುವಂತಾಗಬೇಕು ಎಂದು ಅವರು ಹೇಳಿದರು.