ರೈತರು, ಪರಿಶಿಷ್ಟ ಜಾತಿ, ವರ್ಗದವರು, ಕಾರ್ಮಿಕರು, ವಿದ್ಯಾರ್ಥಿ, ಯುವ ಜನರು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಜ್ವಲಂತ ಬೇಡಿಕೆಗಳಾದ ಭೂಮಿ, ಮನೆ ನಿವೇಶನ, ಬೆಳೆ ವಿಮೆ, ನೆರೆ ಪರಿಹಾರ, ಉದ್ಯೋಗ ಖಾತ್ರಿ ಯೋಜನೆ, ಹೈನುಗಾರಿಕೆ, ಕನಿಷ್ಠ ವೇತನ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಬಜೆಟ್ನಲ್ಲಿ ಅಗತ್ಯ ಹಣಕಾಸು ಮೀಸಲಿಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸಬೇಕು ಎಂದರು.