<p><strong>ಹಾಸನ: </strong>ವಿಧಾನ ಪರಿಷತ್ ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ ಮಂಗಳವಾರ ನಾಮಪತ್ರ ಸಲ್ಲಿಸಿದರು.</p>.<p>ಚುನಾವಣಾಧಿಕಾರಿ ಆರ್.ಗಿರೀಶ್ ಅವರಿಗೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12.05ಕ್ಕೆ ನಾಮಪತ್ರ ಸಲ್ಲಿಸಿ, ಪ್ರತಿಜ್ಞೆ ಸ್ವೀಕರಿಸಿದರು.</p>.<p>ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂ ಗೌಡ, ಮುಖಂಡರಾದ ಎ.ಮಂಜು, ರೇಣುಕುಮಾರ್ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾಸನ: </strong>ವಿಧಾನ ಪರಿಷತ್ ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ ಮಂಗಳವಾರ ನಾಮಪತ್ರ ಸಲ್ಲಿಸಿದರು.</p>.<p>ಚುನಾವಣಾಧಿಕಾರಿ ಆರ್.ಗಿರೀಶ್ ಅವರಿಗೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12.05ಕ್ಕೆ ನಾಮಪತ್ರ ಸಲ್ಲಿಸಿ, ಪ್ರತಿಜ್ಞೆ ಸ್ವೀಕರಿಸಿದರು.</p>.<p>ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂ ಗೌಡ, ಮುಖಂಡರಾದ ಎ.ಮಂಜು, ರೇಣುಕುಮಾರ್ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>