ವೃಷಭನಾಥ ಸ್ವಾಮಿಯ ಜಿನರಾತ್ರಿಯ ಪ್ರಯುಕ್ತ ಬೆಳಿಗ್ಗೆ ತೀರ್ಥಂಕರರ ಸನ್ನಿಧಿಯಲ್ಲಿ ನವ ಕಲಶಗಳನ್ನು ಪ್ರತಿಷ್ಠಾಪಿಸಿ, ನಂತರ ಜಲ, ಎಳನೀರು, ಕಾಯಿತುರಿ, ಬಾಳೆಹಣ್ಣು, ಹೆಸರು ಬೇಳೆ, ಕಡಲೆಬೇಳೆ, ಬೆಲ್ಲ, ಸಕ್ಕರೆ, ತುಪ್ಪ, ಹಾಲು, ಅಕ್ಕಿ ಹಿಟ್ಟು, ಅರಿಸಿನ, ಅಷ್ಟಗಂಧ, ಶ್ರೀಗಂಧ, ದ್ರವ್ಯಗಳಿಂದ ಅಭಿಷೇಕ ಮಾಡಲಾಯಿತು.