<p><strong>ಹಾಸನ: </strong>ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಿಜೆಪಿಗೆ ಹೊಸಬರಿದ್ದಾರೆ. ಅವರಿಗೆ ಪಕ್ಷದ ಸಿದ್ದಾಂತ, ವಿಚಾರ ತಿಳಿದುಕೊಳ್ಳಲು ಸಮಯ ಹಿಡಿಯುತ್ತದೆ ಎಂದುಶಾಸಕ ಪ್ರೀತಂ ಗೌಡ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರಾದ ವಿಶ್ವನಾಥ್ ಅನುಭವಗಳನ್ನು ಬಳಸಿಕೊಳ್ಳುತ್ತೇವೆ. ಆದರೆ, ಪಕ್ಷದ ಸಿದ್ಧಾಂತ ಹಾಗೂವಿಚಾರಗಳನ್ನು ಹಿರಿಯರು ಮತ್ತು ರಾಷ್ಟ್ರೀಯ ನಾಯಕರು ಮಾತನಾಡುತ್ತಾರೆ.ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ಸಿದ್ಧಾಂತ, ಅದಕ್ಕೆ ವಿಶ್ವನಾಥ್ ಒಳಗೊಂಡಂತೆ ಎಲ್ಲರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.</p>.<p>ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜಿಲ್ಲೆಯಲ್ಲಿ ಯಾವ ರೀತಿ ಪಕ್ಷ ಸಂಘಟನೆಮಾಡಬಹುದು ಎಂಬುದರ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪಅವರು ಇನ್ನೂ ಎರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದುಹೇಳಿದ್ದಾರೆ. ಅದಕ್ಕೆ ಸಹಮತ ವ್ಯಕ್ತಪಡಿಸುವುದು ಪಕ್ಷದ ಶಾಸಕನಾಗಿ ನನ್ನ ಕರ್ತವ್ಯಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಿಜೆಪಿಗೆ ಹೊಸಬರಿದ್ದಾರೆ. ಅವರಿಗೆ ಪಕ್ಷದ ಸಿದ್ದಾಂತ, ವಿಚಾರ ತಿಳಿದುಕೊಳ್ಳಲು ಸಮಯ ಹಿಡಿಯುತ್ತದೆ ಎಂದುಶಾಸಕ ಪ್ರೀತಂ ಗೌಡ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರಾದ ವಿಶ್ವನಾಥ್ ಅನುಭವಗಳನ್ನು ಬಳಸಿಕೊಳ್ಳುತ್ತೇವೆ. ಆದರೆ, ಪಕ್ಷದ ಸಿದ್ಧಾಂತ ಹಾಗೂವಿಚಾರಗಳನ್ನು ಹಿರಿಯರು ಮತ್ತು ರಾಷ್ಟ್ರೀಯ ನಾಯಕರು ಮಾತನಾಡುತ್ತಾರೆ.ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ಸಿದ್ಧಾಂತ, ಅದಕ್ಕೆ ವಿಶ್ವನಾಥ್ ಒಳಗೊಂಡಂತೆ ಎಲ್ಲರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.</p>.<p>ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜಿಲ್ಲೆಯಲ್ಲಿ ಯಾವ ರೀತಿ ಪಕ್ಷ ಸಂಘಟನೆಮಾಡಬಹುದು ಎಂಬುದರ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪಅವರು ಇನ್ನೂ ಎರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದುಹೇಳಿದ್ದಾರೆ. ಅದಕ್ಕೆ ಸಹಮತ ವ್ಯಕ್ತಪಡಿಸುವುದು ಪಕ್ಷದ ಶಾಸಕನಾಗಿ ನನ್ನ ಕರ್ತವ್ಯಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>