ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರಾದ ವಿಶ್ವನಾಥ್ ಅನುಭವಗಳನ್ನು ಬಳಸಿಕೊಳ್ಳುತ್ತೇವೆ. ಆದರೆ, ಪಕ್ಷದ ಸಿದ್ಧಾಂತ ಹಾಗೂವಿಚಾರಗಳನ್ನು ಹಿರಿಯರು ಮತ್ತು ರಾಷ್ಟ್ರೀಯ ನಾಯಕರು ಮಾತನಾಡುತ್ತಾರೆ.ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ಸಿದ್ಧಾಂತ, ಅದಕ್ಕೆ ವಿಶ್ವನಾಥ್ ಒಳಗೊಂಡಂತೆ ಎಲ್ಲರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.