ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಗಣ್ಯರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಹೊರ ಜಿಲ್ಲೆಯಿಂದ ಬರುವವರಿಗೆ ದರ್ಶನ ಕಲ್ಪಿಸುವ ಬಗ್ಗೆ ಜಿಲ್ಲಾಧಿಕಾರಿ ತೀರ್ಮಾನ ಕೈಗೊಳ್ಳುವರು. ಮೊದಲೇ ತಿಳಿಸಿದಂತೆ ಮೊದಲ ದಿನ, ಕೊನೆ ದಿನ ಅವರು ದರ್ಶನ ಮಾಡಬಹುದು’ ಎಂದರು.