<p><strong>ಸಕಲೇಶಪುರ (ಹಾಸನ ಜಿಲ್ಲೆ):</strong> ಭಾರಿ ಮಳೆಯಿಂದಾಗಿ ತಾಲ್ಲೂಕಿನ ಮಂಜರಾಬಾದ್ ಕೋಟೆಯ ಒಂದು ಭಾಗದ ಗೋಡೆ ಶನಿವಾರ ತಡರಾತ್ರಿ ಕುಸಿದಿದೆ.</p>.<p>ಕೋಟೆಯ ಸೈನಿಕರು, ವಿಶ್ರಾಂತಿ ಪಡೆಯುತ್ತಿದ್ದರು ಎಂದು ಹೇಳಲಾಗುವ ಪ್ರದೇಶ ಕುಸಿದಿದೆ. ಮುಂಜಾನೆ ಕಾವಲುಗಾರ ಸಿಬ್ಬಂದಿ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಗುರುತಿಸಿದ್ದಾರೆ.</p>.<p>ನಕ್ಷತ್ರ ಆಕಾರದ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕೋಟೆಯನ್ನು ಟಿಪ್ಪು ಸುಲ್ತಾನ್ ಆಡಳಿತದ ಅವಧಿಯಲ್ಲಿ 1785ರಲ್ಲಿ ನಿರ್ಮಾಣ ಆರಂಭಿಸಿ, 1792ರಲ್ಲಿ ಪೂರ್ಣಗೊಳಿಸಲಾಗಿತ್ತು. 1956ರಿಂದ ಪುರಾತತ್ವ ಇಲಾಖೆ ಸಂರಕ್ಷಣೆ ಹೊಣೆ ಹೊತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ (ಹಾಸನ ಜಿಲ್ಲೆ):</strong> ಭಾರಿ ಮಳೆಯಿಂದಾಗಿ ತಾಲ್ಲೂಕಿನ ಮಂಜರಾಬಾದ್ ಕೋಟೆಯ ಒಂದು ಭಾಗದ ಗೋಡೆ ಶನಿವಾರ ತಡರಾತ್ರಿ ಕುಸಿದಿದೆ.</p>.<p>ಕೋಟೆಯ ಸೈನಿಕರು, ವಿಶ್ರಾಂತಿ ಪಡೆಯುತ್ತಿದ್ದರು ಎಂದು ಹೇಳಲಾಗುವ ಪ್ರದೇಶ ಕುಸಿದಿದೆ. ಮುಂಜಾನೆ ಕಾವಲುಗಾರ ಸಿಬ್ಬಂದಿ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಗುರುತಿಸಿದ್ದಾರೆ.</p>.<p>ನಕ್ಷತ್ರ ಆಕಾರದ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕೋಟೆಯನ್ನು ಟಿಪ್ಪು ಸುಲ್ತಾನ್ ಆಡಳಿತದ ಅವಧಿಯಲ್ಲಿ 1785ರಲ್ಲಿ ನಿರ್ಮಾಣ ಆರಂಭಿಸಿ, 1792ರಲ್ಲಿ ಪೂರ್ಣಗೊಳಿಸಲಾಗಿತ್ತು. 1956ರಿಂದ ಪುರಾತತ್ವ ಇಲಾಖೆ ಸಂರಕ್ಷಣೆ ಹೊಣೆ ಹೊತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>