ಬೆಂಗಳೂರಿನಲ್ಲಿ ಮಾತ್ರ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ರಾಜ್ಯದ ಎಲ್ಲ ಕಡೆಯೂಈ ಪರಿಸ್ಥಿತಿ ಇಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದ ಹಾಸನಜಿಲ್ಲೆಯಲ್ಲೂ ಬಿಗಿ ಕ್ರಮಗಳನ್ನು ಜಾರಿಗೊಳಿಸಿರುವುದು ಸರಿಯಲ್ಲ. ತಕ್ಷಣ ನಿರ್ಬಂಧ
ಸಡಿಲಿಸಬೇಕು ಎಂದು ವರ್ತಕರು, ಚಾಲಕರು, ನಾಗರಿಕರು ಆಗ್ರಹಿಸಿದರು.