ಜಿಲ್ಲೆಯ ವಿವಿಧ ಅರಣ್ಯ ಪ್ರದೇಶದಲ್ಲಿ ಕಾಡುಕೋಣ, ಕಾಡು ಹಂದಿ, ಮುಳ್ಳು ಹಂದಿ, ಜಿಂಕೆ ಹಾಗೂ ಕಾಡು ಪಕ್ಷಿಯನ್ನು
ಮಾಂಸಕ್ಕಾಗಿ ನಾಡ ಬಂದೂಕು ಬಳಸಿ ಬೇಟೆಯಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುವಾಗ ವಾಹನಗಳು ಡಿಕ್ಕಿ ಹೊಡೆದು ಎರಡು ಚಿರತೆ, ಜಿಂಕೆ ಹಾಗೂ ನವಿಲು ಮೃತಪಟ್ಟಿದ್ದರೆ, ಕಾಡು ಹಂದಿ, ಎರಡು ಚಿರತೆ ಉರುಳಿಗೆ ಸಿಲುಕಿ ಅಸುನೀಗಿವೆ.