ರೈತ ಸಂಘದ ಹಿರಿಯ ಮುಖಂಡ ಅಣ್ಣೇಗೌಡ ಮಾತನಾಡಿ, ‘ಪ್ರತಿವರ್ಷ ಮುಸುಕಿನ ಜೋಳದ ಬೆಳೆಯು ಕಾಡು ಹಂದಿಗಳ ದಾಳಿಗೆ ಸಿಲುಕಿ ಹಾಳಾಗುತ್ತಿದೆ. ಈ ವಿಷಯವನ್ನು ಸಾಕಷ್ಟು ಭಾರಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ, ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸದಿದ್ದರೆ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು’ ಎಂದರು.