ಸಕಲೇಶಪುರ ತಾಲ್ಲೂಕಿನ ಹೊಸಗದ್ದೆ ಸಮೀಪ ಬೆಳಿಗ್ಗೆ ಕಾಫಿ ತೋಟದಲ್ಲಿ ಭೀಮ ಕಾಣಿಸಿಕೊಂಡಿದ್ದು, ಸ್ಥಳೀಯರು ಕಾಡಾನೆಯ ವಿಡಿಯೊ ಮಾಡುತ್ತಾ ನಿಂತಿದ್ದಾರೆ. ಸಕಲೇಶಪುರ ತಾಲ್ಲೂಕಿನ, ಯಸಳೂರು ಭಾಗದಲ್ಲೂ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಆನೆ ಕಾರ್ಯಪಡೆಗೆ ಶಿವನಹಳ್ಳಿ ಕೂಡಿಗೆ ಬಳಿ ಕಾಡಾನೆಗಳು ಕಂಡುಬಂದಿವೆ.