ತಾಲ್ಲೂಕಿನ ಉದೇವಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಸಗುಲಿ ಗ್ರಾಮದ ಪುಟ್ಟ ಸ್ವಾಮಿ ಗೌಡ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಪ ವಲಯ ಅರಣ್ಯಧಿಕಾರಿ ಮಹದೇವ್, ದಿನೇಶ್ ಹಾಸನದ ಆಸ್ಪತ್ರೆಗೆ ಭೇಟಿ ನೀಡಿ ವೃದ್ದೆಯ ಚಿಕಿತ್ಸಗೆ ಅರಣ್ಯ ಇಲಾಖೆಯಿಂದ ವ್ಯವಸ್ಥೆ ಮಾಡಿದ್ದಾರೆ.