ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಂಡಕ್ಕೆ ಬಿದ್ದು ಕಾಡಾನೆ ಸಾವು

Last Updated 4 ಅಕ್ಟೋಬರ್ 2022, 14:27 IST
ಅಕ್ಷರ ಗಾತ್ರ

ಸಕಲೇಶಪುರ(ಹಾಸನ): ತಾಲ್ಲೂಕಿನ ಹಳೆಕೆರೆ ಗ್ರಾಮದ ಗೀತಾಂಜಲಿ ಎಸ್ಟೇಟ್ ನಲ್ಲಿ 10 ವರ್ಷದ ಹೆಣ್ಣನೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದೆ.

ಕಾಡಾನೆ ಕಾಫಿ ತೋಟಕ್ಕೆ ಬಾರದಂತೆತೋಟದ ಮಾಲೀಕರು 10×10 ಅಳತೆಯ ಕಂದಕ ತೋಡಿದ್ದರು.

ಆಯತಪ್ಪಿ ಈ ನೀರಿನ ಹೊಂಡಕ್ಕೆ ಬಿದ್ದ ಆನೆ ಸಾವನಪ್ಪಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ವೈದ್ಯರುಭೇಟಿ ನೀಡಿ ಪರಿಶೀಲನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT