ಆದರೆ ಮದುವೆಯಾಗಿ ದಶಕ ಕಳೆದಿದ್ದರೂ, ದಂಪತಿಗೆ ಮಕ್ಕಳಾಗಿರಲಿಲ್ಲ. ಇದನ್ನೇ ನೆಪ ಮಾಡಿಕೊಂಡ ಅಕ್ಷಯ್ ಕುಟುಂಬ ಸದಸ್ಯರು ರಂಜಿತಾಗೆ ಹಿಂಸೆ ಕೊಡುತ್ತಿದ್ದರು. ಅಲ್ಲದೇ, ವರದಕ್ಷಿಣೆಗೆ ಪೀಡಿಸುತ್ತಿದ್ದರು. ಮಾವ ಅಶೋಕ್ ಸಹ ರಂಜಿತಾಗೆ ತೊಂದರೆ ಕೊಡುತ್ತಿದ್ದರು. ಕೊಲೆ ಮಾಡಿ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಹೆಣ ಇರಿಸಿದ್ದಾರೆಂದು ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.