ಅರಸೀಕೆರೆ: ಎತ್ತಿನಹೊಳೆ ನೀರಾವರಿ ಯೋಜನೆಗೆ ಸಂಬಂಧಿಸಿ ಕೃಷಿ ಜಮೀನು ಕಳೆದುಕೊಂಡು, ಪರಿಹಾವೂ ಸಿಗದೆ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸರ್ಕಾರದಿಂದ ಬರಬೇಕಾದ ಪರಿಹಾರ, ಪುನರ್ವಸತಿಯನ್ನು ಕೂಡಲೇ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಪಟೇಲ್ ಶಿವಪ್ಪ ಮನವಿ ಸಲ್ಲಿಸಿದರು.