ಸಕಲೇಶಪುರ ತಾಲ್ಲೂಕಿನ ಕೆಸವನಹಳ್ಳಿಯ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಾಚರಣೆಯನ್ನು ಬುಧವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರಿಶೀಲಿಸಿದರು.
₹23251 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಮೊದಲನೇ ಹಂತದಲ್ಲಿ ಏತ ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳಲ್ಲಿ ಅಚಡಣೆ ಉದ್ಭವಿಸಿದ್ದರಿಂದ ವಿಳಂಬವಾಗಿತ್ತು