ಗ್ರಾಮದ ಮುಖ್ಯ ರಸ್ತೆಯಲ್ಲಿ ಯುವತಿ ನಡೆದು ಬರುತ್ತಿರುವಾಗ ಏಕಾಏಕಿ ಆಕೆಯ ಮೇಲೆ ಹೇಮಂತ್ ದಾಳಿ ನಡೆಸಿ, ಮಚ್ಚಿನಿಂದ ಕುತ್ತಿಗೆಯನ್ನು ತುಂಡರಿಸಿದ್ದಾನೆ. ಅಲ್ಲಿಂದ ಪರಾರಿಯಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಕೆರೆಗೆ ಬಿದ್ದಿದ್ದಾನೆ. ದಾರಿಯಲ್ಲಿ ಹೋಗುತ್ತಿದ್ದ ಯುವತಿಯ ಸಂಬಂಧಿಯೊಬ್ಬರು ಈತನನ್ನು ರಕ್ಷಿಸಿದ್ದಾರೆ. ಸಂಜೆ ವೇಳೆಗೆ ಆರೋಪಿ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ.