ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

950 ರೈತರಿಗೆ ಶೂನ್ಯ ಬಡ್ಡಿದರದ ಸಾಲ ವಿತರಣೆ: ಶಾಸಕ ಸಿ.ಎನ್‌. ಬಾಲಕೃಷ್ಣ

Published : 15 ಜೂನ್ 2025, 15:28 IST
Last Updated : 15 ಜೂನ್ 2025, 15:28 IST
ಫಾಲೋ ಮಾಡಿ
Comments
ಸಹಕಾರಿ ಕ್ಷೇತ್ರ ಬೆಳೆದರೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ. ಒಂದು ವೇಳೆ ಕುಂಠಿತವಾದರೆ ರೈತರಿಗೇ ನಷ್ಟ. ರೈತರು ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ
ಸಿ.ಎನ್‌. ಬಾಲಕೃಷ್ಣ ಶಾಸಕ
ಮನೆ ನೀಡಿದ ರಾಜ್ಯ ಸರ್ಕಾರ
‘ರಾಜ್ಯದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದರೂ ಅನುದಾನದ ಕೊರತೆಯಿಂದಾಗಿ ಒಂದೂ ಜನತಾ ಮನೆಯನ್ನು ಮಂಜೂರಾತಿ ಮಾಡಿಲ್ಲ’ ಎಂದು ಶಾಸಕ ಬಾಲಕೃಷ್ಣ ಹೇಳಿದರು. ‘ಪ್ರಗತಿ ಪಥದ ಯೋಜನೆಯಡಿ ಹಾಳಾಗಿರುವ ಜಿನ್ನೇನಹಳ್ಳಿ ದೇವರ ಹಳ್ಳಿಯ 2 ಕಿ.ಮೀ. ರಸ್ತೆಯನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿ ಪಡಿಸಲಾಗುವುದು. ಕಾಂತರಾಜಪುರ ಸಂಪರ್ಕಿಸುವ ರಸ್ತೆಗಳನ್ನೂ ಅಭಿವೃದ್ಧಿ ಪಡಿಸಲಾಗಿದೆ. ಇಲ್ಲಿನ ಸಮುದಾಯ ಭವನಕ್ಕೆ ₹20 ಲಕ್ಷ ಒದಗಿಸುವುದಾಗಿ’ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT