ನಗರದ ಮಾನವ ಬಂಧುತ್ವ ವೇದಿಕೆ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ಕೈಗಾರಿಕ ಕ್ಷೇತ್ರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಪಾಲುಗಾರಿಕೆಯನ್ನು ಕಲ್ಪಿಸಿ, ಪ್ರಗತಿಯ ತಾರತಮ್ಯ ಸರಿಪಡಿಸಲು ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವರದಿ ನೀಡಲಾಗಿದೆ ಎಂದರು.