ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಬಿ.ಡಿ. ಪ್ರಸನ್ನಕುಮಾರ್, ರಾಜ್ಯ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಜೈರಾಂ, ಮಾಜಿ ಅಧ್ಯಕ್ಷ ಡಾ. ಎನ್.ಕೆ. ಪ್ರದೀಪ್, ಪ್ರಧಾನ ಕಾರ್ಯದರ್ಶಿ ಯು.ಎಂ. ತೀರ್ಥಮಲ್ಲೇಶ್, ಉಪಾಧ್ಯಕ್ಷ ಡಾ.ಎಚ್್.ಟಿ. ಮೋಹನ್ಕುಮಾರ್, ಹಾಸನ ಜಿಲ್ಲಾ ಪ್ಲಾಂಟರ್್ಸ ಸಂಘದ ಅಧ್ಯಕ್ಷ ಸಿ.ಎಸ್. ಮಹೇಶ್, ಮಾಜಿ ಅಧ್ಯಕ್ಷ ಕೆ.ಬಿ. ಕೃಷ್ಣಪ್ಪ, ಗೌರವ ಕಾರ್ಯದರ್ಶಿ ಮುರುಳಿಧರ್ ಬಕ್ರವಳ್ಳಿ, ಜಂಟಿ ಕಾರ್ಯದರ್ಶಿ ಎಸ್.ಕೆ. ಸೂರ್ಯ, ನಿರ್ದೇಶಕ ಕೆ.ಎನ್. ಸದಾಶಿವ, ಕಾಫಿ ಮಂಡಳಿ ಸದಸ್ಯ ಎನ್.ಬಿ. ಉದಯ್ಕುಮಾರ್, ಪಿಆರ್ಎಫ್ ಅಧ್ಯಕ್ಷ ವೈ.ಎಸ್. ಗಿರೀಶ್ ಇದ್ದರು.