ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ.ಶಿವಣ್ಣ, ವೈದ್ಯಕೀಯ ಅಧೀಕ್ಷಕ ಡಾ.ಕೆ. ಶಂಕರ್, ನಿವಾಸಿ ವೈದ್ಯಾಧಿಕಾರಿ ಡಾ.ವಿ.ಆರ್. ಕೃಷ್ಣಮೂರ್ತಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ, ರೆಡ್ ಕ್ರಾಸ್ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ, ಖಚಾಂಚಿ ಯು.ಜೆ.ಮಲ್ಲಿಕಾರ್ಜುನ್, ಕೃಷ್ಣಪ್ಪ, ಡಾ. ನಾಗಲಕ್ಷ್ಮಿ, ನಿಚಿತಾ ಕುಮಾರಿ ಇದ್ದರು.