ವಲಯ ಅರಣ್ಯಾಧಿಕಾರಿ ಜಗದೀಶ್, ಪ್ರತಿಷ್ಠಾನದ ಪದಾಧಿಕಾರಿಗಳಾದ ಆರ್.ಪಿ.ವೆಂಕಟೇಶಮೂರ್ತಿ, ಎಸ್.ಎಸ್. ಪಾಷಾ, ರೂಪ ಹಾಸನ, ತಿರುಪತಿಹಳ್ಳಿ ಶಿವಶಂಕರಪ್ಪ, ಎಸ್.ಪಿ. ರಾಜೀವೇಗೌಡ, ಅನುಗನಾಳು ಕೃಷ್ಣಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮನುಕುಮಾರ್, ಸಂಜೀವಿನಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು.