ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ರೈತರ ಗುಡುಗು: ಖರೀದಿ ಕೇಂದ್ರ ತೆರೆಯಲು ಒತ್ತಾಯ
Farmer Price Demand: ಹಾವೇರಿ ರೈತರು ಮೆಕ್ಕೆಜೋಳ ಖರೀದಿಗೆ ₹3,000 ಬೆಲೆ ನಿಗದಿಮಾಡಿ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.Last Updated 25 ನವೆಂಬರ್ 2025, 2:59 IST