ʻಕೂಡಲಸಂಗಮ ಸಾಂಸ್ಕೃತಿಕ ಅಧ್ಯಯನʼ, ಲಿಂಗಾಯತ ಮುಖಾಮುಖಿʼ ಕೃತಿಗಳ ಬಿಡುಗಡೆ
ರಾಣೆಬೆನ್ನೂರಿನಲ್ಲಿ ಪ್ರಾಧ್ಯಾಪಕ ಕಾಂತೇಶರೆಡ್ಡಿ ಗೋಡಿಹಾಳರ ‘ಕೂಡಲಸಂಗಮ ಸಾಂಸ್ಕೃತಿಕ ಅಧ್ಯಯನ’ ಮತ್ತು ಜೆ.ಎಸ್. ಪಾಟೇಲ್ ಅವರ ‘ಲಿಂಗಾಯತ ಮುಖಾಮುಖಿ’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ಶಾಸಕರು, ವಿದ್ವಾಂಸರು ಭಾಗಿಯಾದ ಸಮಾರಂಭದಲ್ಲಿ ಸಾಹಿತ್ಯ ಸೇವೆಯನ್ನು ಪ್ರಶಂಸಿಸಲಾಯಿತು.Last Updated 1 ಜನವರಿ 2026, 6:50 IST