ರಾಣೆಬೆನ್ನೂರು | ಗ್ರಾಮೀಣ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಯತ್ನ: ಅಂಬಿಗೇರ
Literary Initiative: ರಾಣೆಬೆನ್ನೂರು: ಮೇಡ್ಲೇರಿ ಹೋಬಳಿ ವ್ಯಾಪ್ತಿಗೆ ಬರುವ ಹತ್ತು ಹಳ್ಳಿಗಳಲ್ಲಿ ‘ಹಳ್ಳಿ ಹಾದಿಗೆ ಸಾಹಿತ್ಯ ದೀವಿಗೆ’ ಸರಣಿ ಕಾರ್ಯಕ್ರಮ ಆಯೋಜಿಸಿ ಗ್ರಾಮೀಣ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂತೇಶ ಅಂಬಿಗೇರ ಹೇಳಿದರು.Last Updated 3 ಡಿಸೆಂಬರ್ 2025, 6:00 IST