ಶನಿವಾರ, 27 ಡಿಸೆಂಬರ್ 2025
×
ADVERTISEMENT

ಹಾವೇರಿ

ADVERTISEMENT

ಹಾವೇರಿ | ಹುಕ್ಕೇರಿಮಠ ಜಾತ್ರಾ ಮಹೋತ್ಸವ: ರೈತರಿಗೆ ಕೃಷಿ ಮಾಹಿತಿ ತೆರೆದಿಟ್ಟ ಮೇಳ

Agriculture Expo: ಇಲ್ಲಿಯ ಹುಕ್ಕೇರಿಮಠ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಎರಡು ದಿನಗಳ ‘ಸಿರಿಧಾನ್ಯ ಹಬ್ಬ ಹಾಗೂ ಕೃಷಿ ಮೇಳ’ವು ಕೃಷಿ ಕ್ಷೇತ್ರದ ಆಧುನಿಕ ಅವಕಾಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿತು. ಎಪಿಎಂಸಿ ಆವರಣದಲ್ಲಿ ಮೇಳ ಹಮ್ಮಿಕೊಳ್ಳಲಾಗಿದೆ.
Last Updated 27 ಡಿಸೆಂಬರ್ 2025, 3:59 IST
ಹಾವೇರಿ | ಹುಕ್ಕೇರಿಮಠ ಜಾತ್ರಾ ಮಹೋತ್ಸವ: ರೈತರಿಗೆ ಕೃಷಿ ಮಾಹಿತಿ ತೆರೆದಿಟ್ಟ ಮೇಳ

ರಾಣೆಬೆನ್ನೂರು: ರೈತರಿಂದ ಮೆಕ್ಕೆಜೋಳ ಖರೀದಿಸಿದ ದಾವಣಗೆರೆಯ ವ್ಯಾಪಾರಸ್ಥರಿಂದ ಮೋಸ

Maize Trading Scam: ತಾಲ್ಲೂಕಿನ ಕುಪ್ಪೇಲೂರು ಗ್ರಾಮದಲ್ಲಿ ಮೆಕ್ಕೆಜೋಳ ಖರೀದಿ, ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಆಗ್ರಹಿಸಿ ಗುರುವಾರ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಪೊಲೀಸರಿಗೆ ರೈತರು ಮನವಿ ಸಲ್ಲಿಸಿದರು.
Last Updated 27 ಡಿಸೆಂಬರ್ 2025, 3:58 IST
ರಾಣೆಬೆನ್ನೂರು: ರೈತರಿಂದ ಮೆಕ್ಕೆಜೋಳ ಖರೀದಿಸಿದ ದಾವಣಗೆರೆಯ ವ್ಯಾಪಾರಸ್ಥರಿಂದ ಮೋಸ

ಶಿಗ್ಗಾವಿ: ಮುಂದುವರಿದ ರೈತರ ಅಹೋರಾತ್ರಿ ಧರಣಿ

Farmers Protest: ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು, ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರವೂ ಮುಂದುವರಿಯಿತು.
Last Updated 27 ಡಿಸೆಂಬರ್ 2025, 3:57 IST
ಶಿಗ್ಗಾವಿ: ಮುಂದುವರಿದ ರೈತರ ಅಹೋರಾತ್ರಿ ಧರಣಿ

ಬ್ಯಾಡಗಿ: ಡಿ.28ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

HESCOM Maintenance: ಪಟ್ಟಣದ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಡಿ.28ರಂದು ತ್ರೈಮಾಸಿಕ ತುರ್ತು ನಿರ್ವಹಣೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಡಿ.28ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಪಟ್ಟಣ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Last Updated 27 ಡಿಸೆಂಬರ್ 2025, 3:56 IST
ಬ್ಯಾಡಗಿ: ಡಿ.28ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಬ್ಯಾಡಗಿ | ಮೆಕ್ಕೆಜೋಳ ಖರೀದಿ ಸ್ಥಗಿತ: ಪ್ರತಿಭಟನೆ

Farmers Protest: ಬ್ಯಾಡಗಿ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ಸ್ಥಗಿತಗೊಂಡಿರುವುದನ್ನು ವಿರೋಧಿಸಿ ನೂರಾರು ರೈತರು ತಹಶೀಲ್ದಾರ್ ಕಚೇರಿ ಮುಖ್ಯ ದ್ವಾರ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದರು.
Last Updated 27 ಡಿಸೆಂಬರ್ 2025, 3:55 IST
ಬ್ಯಾಡಗಿ | ಮೆಕ್ಕೆಜೋಳ ಖರೀದಿ ಸ್ಥಗಿತ: ಪ್ರತಿಭಟನೆ

ರಾಣೆಬೆನ್ನೂರು: ಪತ್ನಿ ಮೇಲೆ ಹಲ್ಲೆ ಮಾಡಿದೆ ಪತಿಗೆ ಜೈಲು ಶಿಕ್ಷೆ

Court Verdict: ಪತ್ನಿಯ ಮೇಲೆ ಹಲ್ಲೆ ಹಾಗೂ ಎರಡನೇ ಮದುವೆಯಾದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಶೇಖರ ಅಂಬಿಗೇರ ಎಂಬಾತನಿಗೆ ರಾಣೇಬೆನ್ನೂರು ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
Last Updated 27 ಡಿಸೆಂಬರ್ 2025, 3:54 IST
ರಾಣೆಬೆನ್ನೂರು: ಪತ್ನಿ ಮೇಲೆ ಹಲ್ಲೆ ಮಾಡಿದೆ ಪತಿಗೆ ಜೈಲು ಶಿಕ್ಷೆ

ರಾಣೆಬೆನ್ನೂರು: ಹುಬ್ಬಳ್ಳಿ ಮರ್ಯಾದಗೇಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ

Honor Killing Case: ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ ಮರ್ಯಾದೆಗೇಡು ಹತ್ಯೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಸ್‌ಎಫ್‌ಐ ಹಾಗೂ ವಿವಿಧ ಸಂಘಟನೆಗಳು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದವು.
Last Updated 27 ಡಿಸೆಂಬರ್ 2025, 3:51 IST
ರಾಣೆಬೆನ್ನೂರು: ಹುಬ್ಬಳ್ಳಿ ಮರ್ಯಾದಗೇಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ
ADVERTISEMENT

ಬ್ಯಾಡಗಿ | ಸರ್ವ ಧರ್ಮಗಳ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ 

Mass Marriage: ಪಟ್ಟಣದ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ದೇವಸ್ಥಾನಗಳ 71ನೇ ಜಾತ್ರಾ ಮಹೋತ್ಸವದ ಅಂಗವಾಗಿ ಜ.28 ರಂದು ಸರ್ವ ಧರ್ಮ ಸಾಮೂಹಿಕ ವಿವಾಹಗಳನ್ನು ಆಯೋಜಿಸಲಾಗಿದೆ. ವಿವಾಹವಾಗಲು ಬಯಸುವ ವಧು–ವರರು ಜ.15ರೊಳಗೆ ಹೆಸರು ನೋಂದಾಯಿಸಬಹುದು.
Last Updated 27 ಡಿಸೆಂಬರ್ 2025, 3:49 IST
ಬ್ಯಾಡಗಿ | ಸರ್ವ ಧರ್ಮಗಳ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ 

ಹಾವೇರಿ: ಸಂಭ್ರಮದ ಹುಕ್ಕೇರಿಮಠ ಜಾತ್ರಾ ಮಹೋತ್ಸವ

Value Based Education: ಹಾವೇರಿ ಹುಕ್ಕೇರಿಮಠ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಶಿವಬಸವೇಶ್ವರ ಉಚಿತ ಪ್ರಸಾದ ನಿಲಯದ ಅಮೃತ ಮಹೋತ್ಸವದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ತಾಯಿಯ ಪಾತ್ರದ ಬಗ್ಗೆ ಮಾತನಾಡಿದರು.
Last Updated 27 ಡಿಸೆಂಬರ್ 2025, 3:47 IST
ಹಾವೇರಿ: ಸಂಭ್ರಮದ ಹುಕ್ಕೇರಿಮಠ ಜಾತ್ರಾ ಮಹೋತ್ಸವ

ಅಕ್ಕಿಆಲೂರು: ಬಸ್ಸಿಲ್ಲದೇ ವಿದ್ಯಾರ್ಥಿಗಳ ಪರದಾಟ

KSRTC Bus Issue: ಹಾವೇರಿ–ಶಿರಸಿ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳ ಕೊರತೆ ಹೆಚ್ಚಾಗಿದ್ದು, ಇದರಿಂದಾಗಿ ಶಾಲೆ–ಕಾಲೇಜಿಗೆ ಹೋಗಿ ಬರುವ ವಿದ್ಯಾರ್ಥಿಗಳು ನಿತ್ಯವೂ ಪರದಾಡುತ್ತಿದ್ದಾರೆ. ಸಂಜೆ ವೇಳೆ ಮನೆ ತಲುಪಲು ರಾತ್ರಿ ಆಗುತ್ತಿದ್ದು ಕಾಡಿನ ಹಾದಿಯಲ್ಲಿ ಆತಂಕ ಎದುರಾಗಿದೆ.
Last Updated 27 ಡಿಸೆಂಬರ್ 2025, 3:45 IST
ಅಕ್ಕಿಆಲೂರು: ಬಸ್ಸಿಲ್ಲದೇ ವಿದ್ಯಾರ್ಥಿಗಳ ಪರದಾಟ
ADVERTISEMENT
ADVERTISEMENT
ADVERTISEMENT