ಅಂಗವಿಕಲರಿಗೆ ಅವಕಾಶ ನೀಡುವುದು ಅಗತ್ಯ: ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ
Social Justice: ಬ್ಯಾಡಗಿ: ಅಂಗವಿಕಲರ ಮೇಲೆ ಅನುಕಂಪ ತೋರಿದರೆ ಸಾಲದು ಅವರಿಗೆ ಎಲ್ಲ ಕ್ಷೇತ್ರಗಳಲ್ಲಿ ಅವಕಾಶ ನೀಡುವುದು ಅಗತ್ಯವಾಗಿದೆ’ ಎಂದು ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Last Updated 26 ಫೆಬ್ರುವರಿ 2026, 5:21 IST