ಮೈಲಾರಲಿಂಗೇಶ್ವರನ ಕಾರಣಿಕ: 'ಬಿತ್ತಿ ಬೆಳೆದ ಕೈ ಬಂಗಾರದ ಖಡ್ಗ ತೋಟ್ಟಿತಲೇ ಪರಾಕ್'
Karnikotsava 2026: ಗುತ್ತಲ: ಸಮೀಪದ ಹಾವನೂರ ಗ್ರಾಮದ ಮೈಲಾರಲಿಂಗೇಶ್ವರನ ಕಾರಣಿಕೋತ್ಸವ ಮಂಗಳವಾರ ನಡೆಯಿತು. ಗೋರವಯ್ಯ ಆನಂದ ಬಿಲ್ಲರ ಬಿಲ್ಲನ್ನೇರಿ, ‘ಬಿತ್ತಿ ಬೆಳೆದ ಕೈ ಬಂಗಾರದ ಖಡ್ಗ ತೋಟ್ಟಿತಲೇ ಪರಾಕ್’ ಎಂದು ನುಡಿದರು. ರೈತರು ಬೆಳೆದ ಬೆಳೆಗೆ ಉತ್ತಮ ದರ ಸಿಗಬಹುದು.Last Updated 4 ಫೆಬ್ರುವರಿ 2026, 1:08 IST