ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಹಾವೇರಿ | 269 ಮಕ್ಕಳಿಗೆ ‘ಪ್ರಾಯೋಜಕತ್ವ’ ಆಸರೆ

ಏಕ ಪೋಷಕ, ಬಡ ಮಕ್ಕಳಿಗೆ ಸಹಾಯ
Published : 4 ಆಗಸ್ಟ್ 2024, 4:49 IST
Last Updated : 4 ಆಗಸ್ಟ್ 2024, 4:49 IST
ಫಾಲೋ ಮಾಡಿ
Comments
ವರ್ಷದ ಹಿಂದೆಯಷ್ಟೇ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿತ್ತು. ಪ್ರಾಯೋಜಕತ್ವ ಯೋಜನೆಯಡಿ ಪ್ರತಿ ತಿಂಗಳು ₹ 4 ಸಾವಿರ ಬರುತ್ತಿದ್ದು ಸಹಾಯವಾಗಿದೆ.
ಆತ್ಮಹತ್ಯೆ ಮಾಡಿಕೊಂಡ ರೈತರೊಬ್ಬರ ಮಗ
ಪ್ರತಿ ಮಗು ಕೌಟುಂಬಿಕ ವಾತಾವರಣದಲ್ಲಿ ಬೆಳೆಯಬೇಕೆಂಬ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಅರ್ಹ ಮಕ್ಕಳು ಯೋಜನೆ ಸದುಪಯೋಗಪಡೆದುಕೊಳ್ಳಬೇಕು
ಅನ್ನಪೂರ್ಣ ಸಂಗಳದ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT