<p><strong>ರಾಣೆಬೆನ್ನೂರು</strong>: ತಾಲ್ಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ₹ 5.04,900 ಮೊತ್ತದ 45 ಕೆ.ಜಿ ತೂಕದ 510 ಚೀಲ (ಒಟ್ಟು 229.50 ಕ್ವಿಂಟಲ್) ಪಡಿತರ ಅಕ್ಕಿ ಹಾಗೂ ಲಾರಿಯನ್ನು ತಹಶೀಲ್ದಾರ್ ಹಾಗೂ ಪೊಲೀಸ್ರು ಸೆ.1 ರಂದು ವಶಪಡಿಸಿಕೊಂಡಿದ್ದಾರೆ.</p>.<p>ತಹಶೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಸುರೇಶ ರಾಮಪ್ಪ ತಿಮ್ಮಜ್ಜಿ ಅವರು ಸೆ. 2ರಂದು ಗ್ರಾಮೀಣ ಠಾಣೆಗೆ ದೂರು ಸಲ್ಲಿಸಿದ್ದಾರೆ.</p>.<p>ಲಾರಿ ಚಾಲಕ ಹಾಗೂ ಮಾಲೀಕನಾದ ಎಚ್.ಪಿ. ಕುಮಾರ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ತಾತನಹಳ್ಳಿ ಗ್ರಾಮದವನು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ತಾಲ್ಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ₹ 5.04,900 ಮೊತ್ತದ 45 ಕೆ.ಜಿ ತೂಕದ 510 ಚೀಲ (ಒಟ್ಟು 229.50 ಕ್ವಿಂಟಲ್) ಪಡಿತರ ಅಕ್ಕಿ ಹಾಗೂ ಲಾರಿಯನ್ನು ತಹಶೀಲ್ದಾರ್ ಹಾಗೂ ಪೊಲೀಸ್ರು ಸೆ.1 ರಂದು ವಶಪಡಿಸಿಕೊಂಡಿದ್ದಾರೆ.</p>.<p>ತಹಶೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಸುರೇಶ ರಾಮಪ್ಪ ತಿಮ್ಮಜ್ಜಿ ಅವರು ಸೆ. 2ರಂದು ಗ್ರಾಮೀಣ ಠಾಣೆಗೆ ದೂರು ಸಲ್ಲಿಸಿದ್ದಾರೆ.</p>.<p>ಲಾರಿ ಚಾಲಕ ಹಾಗೂ ಮಾಲೀಕನಾದ ಎಚ್.ಪಿ. ಕುಮಾರ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ತಾತನಹಳ್ಳಿ ಗ್ರಾಮದವನು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>