ಬ್ಯಾಡಗಿಯಲ್ಲಿ ಕೈಗಾರಿಕಾ ಕಾರಿಡಾರ್ ಭೂಸ್ವಾಧೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆಯೋ ಅದನ್ನು ತೆಗೆದುಕೊಳ್ಳದೆ, ಬಂಜರು ಭೂಮಿಯಲ್ಲಿ ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ಗೆ ಭೂಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ ಎಂದರು.