<p><strong>ಹಾವೇರಿ:</strong> ಇಂದಿನ ಯುವ ಜನಾಂಗಕ್ಕೆ ಜಿಲ್ಲೆಯ ಸಾಂಸ್ಕೃತಿಕ ಪರಂಪರೆ ತಿಳಿವಳಿಕೆ ಹಾಗೂ ರಕ್ಷಣೆ ಅಗತ್ಯವಾಗಿದೆ ಎಂದು ಎಂ.ಎ.ಎಸ್.ಸಿ ಮಹಾವಿದ್ಯಾಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕ ಶಾಂತನಗೌಡ ಹಾದಿಮನಿ ಹೇಳಿದರು.</p>.<p>ನಗರದ ಜಿ.ಎಚ್.ಕಾಲೇಜು ಆವರಣದಲ್ಲಿ ಈಚೆಗೆ ನಡೆದ ಸಾಂಸ್ಕೃತಿಕ ಪರಂಪರೆ ಅಂತರ ಮಹಾವಿದ್ಯಾಲಯಗಳ ಕನ್ನಡ ಭಾಷಣ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೆ.ಎಲ್.ಇ. ಬಿಸಿಎ ಮಹಾವಿದ್ಯಾಲಯದ ಕಿರಣಕುಮಾರ ದೊಡ್ಡಮನಿ (ಪ್ರಥಮ) ₹3ಸಾವಿರ, ಹಂಸಭಾವಿ ಮಹಾವಿದ್ಯಾಲಯದ ಅಶ್ವಿನಿ ಕಡಗಿ (ದ್ವಿತೀಯ) ₹2,500, ಶಿವಲಿಂಗೇಶ್ವರ ಮಹಾವಿದ್ಯಾಲಯದ ಪ್ರಿಯಾಂಕಾ ಪಾಟೀಲ ಹಾಗೂ ಜಿ.ಎಚ್.ಕಾಲೇಜಿನ ಲಿಂಗರಾಜ ಕುರುಬರ (ತೃತೀಯ) ₹1ಸಾವಿರ ಬಹುಮಾನ ಪಡೆದರು. ಭಾಗವಹಿಸಿದಸ್ಪರ್ಧಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.</p>.<p>ಪ್ರಾಚಾರ್ಯ ಡಾ. ಎಂ.ಎಸ್.ಯರಗೊಪ್ಪ, ಜಿಲ್ಲಾ ಪರಂಪರೆ ಕೂಟದ ಸಂಚಾಲಕ ಡಾ.ಶಿವಯೋಗಿ ಕೋರಿಶೆಟ್ಟರ, ಪ್ರೊ. ಹುಣಸಿಕಟ್ಟಿಮಠ, ಪ್ರೊ.ನಾಗರಾಜ ಮುಚ್ಚಟ್ಟಿ, ಎಂ.ಜಿ.ತೇಲಕರ, ಪ್ರೊ.ಎಂ.ಎಸ್.ಬೆಂಡಿಗೇರಿ, ಡಾ. ಸಂಜೀವ ನಾಯಕ, ಪಲ್ಲವಿ, ಕವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಇಂದಿನ ಯುವ ಜನಾಂಗಕ್ಕೆ ಜಿಲ್ಲೆಯ ಸಾಂಸ್ಕೃತಿಕ ಪರಂಪರೆ ತಿಳಿವಳಿಕೆ ಹಾಗೂ ರಕ್ಷಣೆ ಅಗತ್ಯವಾಗಿದೆ ಎಂದು ಎಂ.ಎ.ಎಸ್.ಸಿ ಮಹಾವಿದ್ಯಾಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕ ಶಾಂತನಗೌಡ ಹಾದಿಮನಿ ಹೇಳಿದರು.</p>.<p>ನಗರದ ಜಿ.ಎಚ್.ಕಾಲೇಜು ಆವರಣದಲ್ಲಿ ಈಚೆಗೆ ನಡೆದ ಸಾಂಸ್ಕೃತಿಕ ಪರಂಪರೆ ಅಂತರ ಮಹಾವಿದ್ಯಾಲಯಗಳ ಕನ್ನಡ ಭಾಷಣ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೆ.ಎಲ್.ಇ. ಬಿಸಿಎ ಮಹಾವಿದ್ಯಾಲಯದ ಕಿರಣಕುಮಾರ ದೊಡ್ಡಮನಿ (ಪ್ರಥಮ) ₹3ಸಾವಿರ, ಹಂಸಭಾವಿ ಮಹಾವಿದ್ಯಾಲಯದ ಅಶ್ವಿನಿ ಕಡಗಿ (ದ್ವಿತೀಯ) ₹2,500, ಶಿವಲಿಂಗೇಶ್ವರ ಮಹಾವಿದ್ಯಾಲಯದ ಪ್ರಿಯಾಂಕಾ ಪಾಟೀಲ ಹಾಗೂ ಜಿ.ಎಚ್.ಕಾಲೇಜಿನ ಲಿಂಗರಾಜ ಕುರುಬರ (ತೃತೀಯ) ₹1ಸಾವಿರ ಬಹುಮಾನ ಪಡೆದರು. ಭಾಗವಹಿಸಿದಸ್ಪರ್ಧಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.</p>.<p>ಪ್ರಾಚಾರ್ಯ ಡಾ. ಎಂ.ಎಸ್.ಯರಗೊಪ್ಪ, ಜಿಲ್ಲಾ ಪರಂಪರೆ ಕೂಟದ ಸಂಚಾಲಕ ಡಾ.ಶಿವಯೋಗಿ ಕೋರಿಶೆಟ್ಟರ, ಪ್ರೊ. ಹುಣಸಿಕಟ್ಟಿಮಠ, ಪ್ರೊ.ನಾಗರಾಜ ಮುಚ್ಚಟ್ಟಿ, ಎಂ.ಜಿ.ತೇಲಕರ, ಪ್ರೊ.ಎಂ.ಎಸ್.ಬೆಂಡಿಗೇರಿ, ಡಾ. ಸಂಜೀವ ನಾಯಕ, ಪಲ್ಲವಿ, ಕವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>